ದಲಿತ ಸಮುದಾಯದ ತಿಂಗಳ ಸಭೆ ಯಶಸ್ವಿ
Dalit community month meeting was a success
ಯಮಕನಮರಡಿ 13: ಸ್ಥಳೀಯ ಪೋಲಿಸ ಠಾಣೆ ವ್ಯಾಪ್ತಿಗೆ ಬರುವ ಗ್ರಾಮಗಳ ದಲಿತ ಸಮುದಾಯದ ತಿಂಗಳ ಸಭೆೆಯನ್ನು ದಿ.12 ರಂದು ಪೋಲಿಸ ಠಾಣಾ ಆವರಣದಲ್ಲಿ ಕರೆಯಲಾಯಿತು. ಸಭೆೆಯಲ್ಲಿ ದಲಿತ ಸಮುದಾಯದ ವಿವಿಧ ಕುಂದು ಕೊರತೆಗಳನ್ನು ಚರ್ಚಿಸಿ ಮನವಿ ಪತ್ರಗಳನ್ನು ಸ್ವಿಕರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಠಾಣಾ ಪಿ ಎಸ್ ಐ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮುಖ್ಯ ಪೇದೆ ಅರಬಳ್ಳಿ ಮಾತನಾಡಿದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 