ದಲಿತ ಸಮುದಾಯದ ತಿಂಗಳ ಸಭೆ ಯಶಸ್ವಿ
Dalit community month meeting was a success
ಯಮಕನಮರಡಿ 13: ಸ್ಥಳೀಯ ಪೋಲಿಸ ಠಾಣೆ ವ್ಯಾಪ್ತಿಗೆ ಬರುವ ಗ್ರಾಮಗಳ ದಲಿತ ಸಮುದಾಯದ ತಿಂಗಳ ಸಭೆೆಯನ್ನು ದಿ.12 ರಂದು ಪೋಲಿಸ ಠಾಣಾ ಆವರಣದಲ್ಲಿ ಕರೆಯಲಾಯಿತು. ಸಭೆೆಯಲ್ಲಿ ದಲಿತ ಸಮುದಾಯದ ವಿವಿಧ ಕುಂದು ಕೊರತೆಗಳನ್ನು ಚರ್ಚಿಸಿ ಮನವಿ ಪತ್ರಗಳನ್ನು ಸ್ವಿಕರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಠಾಣಾ ಪಿ ಎಸ್ ಐ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮುಖ್ಯ ಪೇದೆ ಅರಬಳ್ಳಿ ಮಾತನಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 