ಕೀರು ಸೇತುವೆಗೆ ಹಾನಿ: ಸಂಚಾರಕ್ಕೆ ತೋಂದರೆ
ಲೋಕದರ್ಶನ ವರದಿ
ಬೈಲಹೊಂಗಲ 04: ತಾಲೂಕಿನ ಸಂಪಗಾಂವ- ಭಾಂವಿಹಾಳ ಮಧ್ಯೆ ರಸ್ತೆ (ಜರಿಹಳ್ಳ) ಇತ್ತಿಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆ ಕೊಚ್ಚಿ ಹೋಗಿದ್ದು ಸಾರಿಗೆ ಸಂಚಾರವಿಲ್ಲದೇ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ, ಗ್ರಾಮಸ್ಥರಿಗೆ ತೀವೃ ತೊಂದರೆಯಾಗಿದೆ.
ಇತ್ತಿಚೆಗೆ ಸುರಿದ ಮಳೆಯ ಆವಾಂತರಕ್ಕೆ ಕಿರು ಸೇತುವೆ ಒಂದು ಬದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಸಂಭಂದಪಟ್ಟ ಅಧಿಕಾರಿಗಳು ತಿಂಗಳು ಕಳೆದರೂ ಕಿರು ಸೇತುವೆ ದುರಸ್ತಿ ಕಾರ್ಯ ಕೈಗೊಂಡಿಲ್ಲ. ತಕ್ಷಣ ಅಧಿಕಾರಿಗಳು ಕೆಲಸ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಭಾಂವಿಹಾಳ, ಯರಗೋಪ್ಪ, ಯರಗುದ್ದಿ, ಹಣ್ಣಿಕೇರಿ, ಜಕ್ಕನಾಯ್ಕನಕೊಪ್ಪ ಗ್ರಾಮಸ್ಥರು ಸೇರಿ ಉಗ್ರ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ನವ ನಿರ್ಮಾಪಡೆಯ ಮಂಜುನಾಥ ಉಳವಿ, ಅಜ್ಮಿರ ನದಾಫ, ಚನ್ನಪ್ಪ ಕಳ್ಳಸನ್ನವರ, ಈರಣ್ಣ ಬಡಿಗೇರ ಎಚ್ಚರಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 