ಕೀರು ಸೇತುವೆಗೆ ಹಾನಿ: ಸಂಚಾರಕ್ಕೆ ತೋಂದರೆ
ಲೋಕದರ್ಶನ ವರದಿ
ಬೈಲಹೊಂಗಲ 04: ತಾಲೂಕಿನ ಸಂಪಗಾಂವ- ಭಾಂವಿಹಾಳ ಮಧ್ಯೆ ರಸ್ತೆ (ಜರಿಹಳ್ಳ) ಇತ್ತಿಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆ ಕೊಚ್ಚಿ ಹೋಗಿದ್ದು ಸಾರಿಗೆ ಸಂಚಾರವಿಲ್ಲದೇ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ, ಗ್ರಾಮಸ್ಥರಿಗೆ ತೀವೃ ತೊಂದರೆಯಾಗಿದೆ.
ಇತ್ತಿಚೆಗೆ ಸುರಿದ ಮಳೆಯ ಆವಾಂತರಕ್ಕೆ ಕಿರು ಸೇತುವೆ ಒಂದು ಬದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಸಂಭಂದಪಟ್ಟ ಅಧಿಕಾರಿಗಳು ತಿಂಗಳು ಕಳೆದರೂ ಕಿರು ಸೇತುವೆ ದುರಸ್ತಿ ಕಾರ್ಯ ಕೈಗೊಂಡಿಲ್ಲ. ತಕ್ಷಣ ಅಧಿಕಾರಿಗಳು ಕೆಲಸ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಭಾಂವಿಹಾಳ, ಯರಗೋಪ್ಪ, ಯರಗುದ್ದಿ, ಹಣ್ಣಿಕೇರಿ, ಜಕ್ಕನಾಯ್ಕನಕೊಪ್ಪ ಗ್ರಾಮಸ್ಥರು ಸೇರಿ ಉಗ್ರ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ನವ ನಿರ್ಮಾಪಡೆಯ ಮಂಜುನಾಥ ಉಳವಿ, ಅಜ್ಮಿರ ನದಾಫ, ಚನ್ನಪ್ಪ ಕಳ್ಳಸನ್ನವರ, ಈರಣ್ಣ ಬಡಿಗೇರ ಎಚ್ಚರಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 