ಟ್ರ್ಯಾಕ್ಟರ್ ಟ್ರ್ಯಾಲಿ ಮುರಿದು ಬೈಕಗಳಿಗೆ ಹಾನಿ
ಲೋಕದರ್ಶನ ವರದಿ
ಬೈಲಹೊಂಗಲ: ಕಬ್ಬು ಹೊತ್ತು ಸಾಗಿಸುತ್ತಿರುವ ಟ್ರ್ಯಾಕ್ಟರ್ ಟ್ರ್ಯಾಲಿಯ ಹುಕ್ಕು ಕಳಚಿಕೊಂಡ ಪರಿಣಾಮ ಟ್ರ್ಯಾಲಿಗಳು ಮುಗುಚಿಕೊಂಡು ರಸ್ತೆ ಪಕ್ಕದಲ್ಲಿರುವ ಲಕ್ಷ್ಮೀ ದ್ವಿಚಕ್ರ ವಾಹನ ಏಕ್ಸಚೆಂಜ ಮೇಳದಲ್ಲಿರುವ 9 ಬೈಕ್ಗಳ ಮೇಲೆ ಕಬ್ಬು ಬಿದ್ದ ಪರಿಣಾಮ ಆರು ಬೈಕ್ಗಳು ಸಂಪೂರ್ಣ ಜಖಂಗೊಂಡು ಮೂರು ಬೈಕಗಳು ಅಲ್ಪಸ್ವಲ್ಪ ಹಾನಿಗೊಳಗಾದ ಘಟನೆ ಸಮೀಪದ ಜಾಲಿಕೊಪ್ಪ-ಅರವಳ್ಳಿ ರಸ್ತೆ ಮಧ್ಯೆ ಸೋಮವಾರ ಜರುಗಿದೆ.
ರಸ್ತೆ ಪಕ್ಕದಲ್ಲಿರುವ ಮನೆಯ ಚಾವಣಿಗೆ ಅಲ್ಪ ಪ್ರಮಾಣದ ಹಾಣಿಯಾಗಿದೆ. ಸುಮಾರು 2 ಲಕ್ಷ 80 ಸಾವಿರ ಮೌಲ್ಯದ ದ್ವೀಚಕ್ರ ವಾಹನಗಳು ಹಾನಿಯಾಗಿದೆ ಎಂದು ಮಾಲೀಕ ಸುರೇಶ ಜಳಕದ ಪತ್ರಿಕೆಗೆ ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ .
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 