ಟ್ರ್ಯಾಕ್ಟರ್ ಟ್ರ್ಯಾಲಿ ಮುರಿದು ಬೈಕಗಳಿಗೆ ಹಾನಿ
ಲೋಕದರ್ಶನ ವರದಿ
ಬೈಲಹೊಂಗಲ: ಕಬ್ಬು ಹೊತ್ತು ಸಾಗಿಸುತ್ತಿರುವ ಟ್ರ್ಯಾಕ್ಟರ್ ಟ್ರ್ಯಾಲಿಯ ಹುಕ್ಕು ಕಳಚಿಕೊಂಡ ಪರಿಣಾಮ ಟ್ರ್ಯಾಲಿಗಳು ಮುಗುಚಿಕೊಂಡು ರಸ್ತೆ ಪಕ್ಕದಲ್ಲಿರುವ ಲಕ್ಷ್ಮೀ ದ್ವಿಚಕ್ರ ವಾಹನ ಏಕ್ಸಚೆಂಜ ಮೇಳದಲ್ಲಿರುವ 9 ಬೈಕ್ಗಳ ಮೇಲೆ ಕಬ್ಬು ಬಿದ್ದ ಪರಿಣಾಮ ಆರು ಬೈಕ್ಗಳು ಸಂಪೂರ್ಣ ಜಖಂಗೊಂಡು ಮೂರು ಬೈಕಗಳು ಅಲ್ಪಸ್ವಲ್ಪ ಹಾನಿಗೊಳಗಾದ ಘಟನೆ ಸಮೀಪದ ಜಾಲಿಕೊಪ್ಪ-ಅರವಳ್ಳಿ ರಸ್ತೆ ಮಧ್ಯೆ ಸೋಮವಾರ ಜರುಗಿದೆ.
ರಸ್ತೆ ಪಕ್ಕದಲ್ಲಿರುವ ಮನೆಯ ಚಾವಣಿಗೆ ಅಲ್ಪ ಪ್ರಮಾಣದ ಹಾಣಿಯಾಗಿದೆ. ಸುಮಾರು 2 ಲಕ್ಷ 80 ಸಾವಿರ ಮೌಲ್ಯದ ದ್ವೀಚಕ್ರ ವಾಹನಗಳು ಹಾನಿಯಾಗಿದೆ ಎಂದು ಮಾಲೀಕ ಸುರೇಶ ಜಳಕದ ಪತ್ರಿಕೆಗೆ ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ .
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 