ಟ್ರ್ಯಾಕ್ಟರ್ ಟ್ರ್ಯಾಲಿ ಮುರಿದು ಬೈಕಗಳಿಗೆ ಹಾನಿ
ಲೋಕದರ್ಶನ ವರದಿ
ಬೈಲಹೊಂಗಲ: ಕಬ್ಬು ಹೊತ್ತು ಸಾಗಿಸುತ್ತಿರುವ ಟ್ರ್ಯಾಕ್ಟರ್ ಟ್ರ್ಯಾಲಿಯ ಹುಕ್ಕು ಕಳಚಿಕೊಂಡ ಪರಿಣಾಮ ಟ್ರ್ಯಾಲಿಗಳು ಮುಗುಚಿಕೊಂಡು ರಸ್ತೆ ಪಕ್ಕದಲ್ಲಿರುವ ಲಕ್ಷ್ಮೀ ದ್ವಿಚಕ್ರ ವಾಹನ ಏಕ್ಸಚೆಂಜ ಮೇಳದಲ್ಲಿರುವ 9 ಬೈಕ್ಗಳ ಮೇಲೆ ಕಬ್ಬು ಬಿದ್ದ ಪರಿಣಾಮ ಆರು ಬೈಕ್ಗಳು ಸಂಪೂರ್ಣ ಜಖಂಗೊಂಡು ಮೂರು ಬೈಕಗಳು ಅಲ್ಪಸ್ವಲ್ಪ ಹಾನಿಗೊಳಗಾದ ಘಟನೆ ಸಮೀಪದ ಜಾಲಿಕೊಪ್ಪ-ಅರವಳ್ಳಿ ರಸ್ತೆ ಮಧ್ಯೆ ಸೋಮವಾರ ಜರುಗಿದೆ.
ರಸ್ತೆ ಪಕ್ಕದಲ್ಲಿರುವ ಮನೆಯ ಚಾವಣಿಗೆ ಅಲ್ಪ ಪ್ರಮಾಣದ ಹಾಣಿಯಾಗಿದೆ. ಸುಮಾರು 2 ಲಕ್ಷ 80 ಸಾವಿರ ಮೌಲ್ಯದ ದ್ವೀಚಕ್ರ ವಾಹನಗಳು ಹಾನಿಯಾಗಿದೆ ಎಂದು ಮಾಲೀಕ ಸುರೇಶ ಜಳಕದ ಪತ್ರಿಕೆಗೆ ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 