ಮಳೆಯಿಂದ ಹಾನಿಗೊಳದಾದ ಕುಟುಂಬಗಳ ದನಕರುಗಳಿಗಾಗಿ ಮೇವು ಹಂಚಿಕೆ
ಲೋಕದರ್ಶನ ವರದಿ
ಶಿರಹಟ್ಟಿ 16: ಇತ್ತೀಚೆಗೆ ಸುರಿದ ಅತೀಯಾದ ಮಳೆಗೆ ಸೂರುಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದ ನಿರಾಶ್ರಿತರ ಕುಟುಂಬಗಳಲ್ಲಿನ ಜಾನುವಾರುಗಳಿಗೆ ಸ್ಥಳಿಯ ಶಾಸಕ ರಾಮಣ್ಣ ಲಮಾಣಿ ಮೇವು ಹಂಚಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ತಾಲೂಕ ಪಂಚಾಯಿತಿ ಅಧ್ಯಕ್ಷೆ ಸುಶೀಲವ್ವ ಲಮಾಣಿ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂದೀಪ ಕಪ್ಪತ್ತನವರ, ಫಕ್ಕೀರೇಶ ರಟ್ಟೀಹಳ್ಳಿ, ಗೂಳಪ್ಪ ಕರಿಗಾರ, ಸ್ಥಳಿಯ ಕುಂದುಕೊರತೆ ಸಮಿತಿಯ ಎಸ್ಪಿ ಹಾವೇರಿಮಠ, ಥಾವರೆಪ್ಪ ಲಮಾಣಿ, ಪರಶುರಾಮ ಡೊಂಕಬಳ್ಳಿ, ಶಿನೂ ಬಾರಬಾರ, ಜಗದೀಶ ತೇಲಿ, ಈರಣ್ಣ ಕೋಟಿ ಇನ್ನೂ ಅನೇಕರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 