ಮಳೆಯಿಂದ ಹಾನಿಗೊಳದಾದ ಕುಟುಂಬಗಳ ದನಕರುಗಳಿಗಾಗಿ ಮೇವು ಹಂಚಿಕೆ
ಲೋಕದರ್ಶನ ವರದಿ
ಶಿರಹಟ್ಟಿ 16: ಇತ್ತೀಚೆಗೆ ಸುರಿದ ಅತೀಯಾದ ಮಳೆಗೆ ಸೂರುಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದ ನಿರಾಶ್ರಿತರ ಕುಟುಂಬಗಳಲ್ಲಿನ ಜಾನುವಾರುಗಳಿಗೆ ಸ್ಥಳಿಯ ಶಾಸಕ ರಾಮಣ್ಣ ಲಮಾಣಿ ಮೇವು ಹಂಚಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ತಾಲೂಕ ಪಂಚಾಯಿತಿ ಅಧ್ಯಕ್ಷೆ ಸುಶೀಲವ್ವ ಲಮಾಣಿ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂದೀಪ ಕಪ್ಪತ್ತನವರ, ಫಕ್ಕೀರೇಶ ರಟ್ಟೀಹಳ್ಳಿ, ಗೂಳಪ್ಪ ಕರಿಗಾರ, ಸ್ಥಳಿಯ ಕುಂದುಕೊರತೆ ಸಮಿತಿಯ ಎಸ್ಪಿ ಹಾವೇರಿಮಠ, ಥಾವರೆಪ್ಪ ಲಮಾಣಿ, ಪರಶುರಾಮ ಡೊಂಕಬಳ್ಳಿ, ಶಿನೂ ಬಾರಬಾರ, ಜಗದೀಶ ತೇಲಿ, ಈರಣ್ಣ ಕೋಟಿ ಇನ್ನೂ ಅನೇಕರು ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 