ಮಳೆಯಿಂದ ಹಾನಿಗೊಳದಾದ ಕುಟುಂಬಗಳ ದನಕರುಗಳಿಗಾಗಿ ಮೇವು ಹಂಚಿಕೆ
ಲೋಕದರ್ಶನ ವರದಿ
ಶಿರಹಟ್ಟಿ 16: ಇತ್ತೀಚೆಗೆ ಸುರಿದ ಅತೀಯಾದ ಮಳೆಗೆ ಸೂರುಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದ ನಿರಾಶ್ರಿತರ ಕುಟುಂಬಗಳಲ್ಲಿನ ಜಾನುವಾರುಗಳಿಗೆ ಸ್ಥಳಿಯ ಶಾಸಕ ರಾಮಣ್ಣ ಲಮಾಣಿ ಮೇವು ಹಂಚಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ತಾಲೂಕ ಪಂಚಾಯಿತಿ ಅಧ್ಯಕ್ಷೆ ಸುಶೀಲವ್ವ ಲಮಾಣಿ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂದೀಪ ಕಪ್ಪತ್ತನವರ, ಫಕ್ಕೀರೇಶ ರಟ್ಟೀಹಳ್ಳಿ, ಗೂಳಪ್ಪ ಕರಿಗಾರ, ಸ್ಥಳಿಯ ಕುಂದುಕೊರತೆ ಸಮಿತಿಯ ಎಸ್ಪಿ ಹಾವೇರಿಮಠ, ಥಾವರೆಪ್ಪ ಲಮಾಣಿ, ಪರಶುರಾಮ ಡೊಂಕಬಳ್ಳಿ, ಶಿನೂ ಬಾರಬಾರ, ಜಗದೀಶ ತೇಲಿ, ಈರಣ್ಣ ಕೋಟಿ ಇನ್ನೂ ಅನೇಕರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 