ಬುಡಾ ಅಧ್ಯಕ್ಷರಾಗಿ ದಮ್ಮೂರು ಶೇಖರ ಅಧಿಕಾರ ಸ್ವೀಕಾರ
ಬಳ್ಳಾರಿ, ಮೇ 22: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರ ಶೇಖರ ಅವರು ನಗರದ ಬುಡಾ ಕಚೇರಿಯಲ್ಲಿ ಶುಕ್ರಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬುಡಾ ಆಯುಕ್ತ ಈರಪ್ಪ, ಎಇಇ ರವಿಶಂಕರ್,ಮ್ಯಾನೇಜರ್ ವೇಣುಗೋಪಾಲ್, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಅನೇಕರು ಇದ್ದರು.
ಅಧಿಕಾರ ಸ್ವೀಕರಿಸಿದ ನಂತರ ದಮ್ಮೂರು ಶೇಖರ್ ಅವರು ಬುಡಾ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡರು ಮತ್ತು ಮುಂದಿನ ಬುಡಾ ಕಾರ್ಯಚಟುವಟಿಕೆಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ, 1987ರ ಕಲಂ 3(3)(ಎ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಮ್ಮೂರ ಶೇಖರ ಅವರನ್ನು ಮುಂದಿನ ಮೂರು ವರ್ಷದ ಅವಧಿವರೆಗೆ ಅಥವಾ ಮುಂದಿನ ಆದೇಶದವರೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸಕರ್ಾರದ ಅಧೀನ ಕಾರ್ಯದಶರ್ಿ ಸಿ.ಎಸ್.ಶಿವಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 