ಭಾವೈಕತೆಯ ಸಂಕೇತವಾದ ರಂಗಿನಾಟ
Dance, a symbol of unity
ಯಮಕನಮರಡಿ 09 : ಪ್ರತಿವರ್ಷದ ಪದ್ದತ್ತಿಯಂತೆ ದಿ 8 ರಂದು ರಂಗಪಂಚಮಿ ಹಬ್ಬವನ್ನು ಆಚರಿಸುವಲ್ಲಿ ಯುವಕ ಮೀತ್ರರು ಹಾಗೂ ಪೋಲಿಸ ಅಧಿಕಾರಿಗಳು ಪಾಲ್ಗೋಂಡು ಬಾವೈಕತೆಯ ಸಂಕೇತ ಮೂಡಿಸುವಲ್ಲಿ ಯಶಸ್ವಿಯಾದರು. ರಂಗಿನಾಟದಲ್ಲಿ ಸ್ಥಳೀಯ ಪೋಲಿಸ ಠಾಣಾ ಸಿಪಿಐ ಜಾವೀದ ಮುಸಾಪುರಿ ರವರು ಪಾಲ್ಗೊಂಡ ಪರಸ್ಪರ ಬಣ್ಣ ಎರಚುವಲ್ಲಿ ಯಶಸ್ವಿಯಾದರು. ಸ್ಥಳೀಯ ಯುವಕ ಮೀತ್ರರು ಹಾಗೂ ಅಬಿಮಾನಿಗಳು ಉಪಸ್ಥಿತರಿದ್ದರು ಈ ಸಂದರ್ಬದಲ್ಲಿ ಅಹಿತಕರ ಘಟನೆ ನಡೆಯದಂತೆ ಪೋಲಿಸ ಸಿಬ್ಬಂದಿ ಕೆಎಸ್ಆರ್ಪಿ ಸಿಬ್ಬಂದಿಗಳು ತಮ್ಮ ವಾಹನದೊಂದಿಗೆ ಉಪಸ್ಥಿತರಿದ್ದು ಗ್ರಾಮದಲ್ಲಿ ಹೋಸ ದಾಖಲೆ ಮೂಡಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 