ಭಾವೈಕತೆಯ ಸಂಕೇತವಾದ ರಂಗಿನಾಟ
Dance, a symbol of unity
ಯಮಕನಮರಡಿ 09 : ಪ್ರತಿವರ್ಷದ ಪದ್ದತ್ತಿಯಂತೆ ದಿ 8 ರಂದು ರಂಗಪಂಚಮಿ ಹಬ್ಬವನ್ನು ಆಚರಿಸುವಲ್ಲಿ ಯುವಕ ಮೀತ್ರರು ಹಾಗೂ ಪೋಲಿಸ ಅಧಿಕಾರಿಗಳು ಪಾಲ್ಗೋಂಡು ಬಾವೈಕತೆಯ ಸಂಕೇತ ಮೂಡಿಸುವಲ್ಲಿ ಯಶಸ್ವಿಯಾದರು. ರಂಗಿನಾಟದಲ್ಲಿ ಸ್ಥಳೀಯ ಪೋಲಿಸ ಠಾಣಾ ಸಿಪಿಐ ಜಾವೀದ ಮುಸಾಪುರಿ ರವರು ಪಾಲ್ಗೊಂಡ ಪರಸ್ಪರ ಬಣ್ಣ ಎರಚುವಲ್ಲಿ ಯಶಸ್ವಿಯಾದರು. ಸ್ಥಳೀಯ ಯುವಕ ಮೀತ್ರರು ಹಾಗೂ ಅಬಿಮಾನಿಗಳು ಉಪಸ್ಥಿತರಿದ್ದರು ಈ ಸಂದರ್ಬದಲ್ಲಿ ಅಹಿತಕರ ಘಟನೆ ನಡೆಯದಂತೆ ಪೋಲಿಸ ಸಿಬ್ಬಂದಿ ಕೆಎಸ್ಆರ್ಪಿ ಸಿಬ್ಬಂದಿಗಳು ತಮ್ಮ ವಾಹನದೊಂದಿಗೆ ಉಪಸ್ಥಿತರಿದ್ದು ಗ್ರಾಮದಲ್ಲಿ ಹೋಸ ದಾಖಲೆ ಮೂಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 