ನೃತ್ಯ ದೈವಿಕವಾದ ಪುರಾತನಗಂಧರ್ವ ವಿದ್ಯೆ: ಕವಿತಾ ರಾಠೋಡ
Dance is a divine ancient art: Kavita Rathod
ಶಿಗ್ಗಾವಿ 31 : ನೃತ್ಯವು ಒಂದು ದೈವಿಕವಾದ ಪುರಾತನ ಗಂಧರ್ವ ವಿದ್ಯೆ ಈ ವಿದ್ಯೆಯನ್ನು ಮಕ್ಕಳಿಗೆ ತರಬೇತಿ ನೀಡುವಲ್ಲಿ ಈ ನೃತ್ಯ ಶಾಲೆ ಹಾಗೂ ಕಾಮನಹಳ್ಳಿ ಕುಟುಂಬದ ಸೇವೆ ಶ್ಲಾಘನೀಯ ಎಂದು ಸಮಾಜ ಸೇವಕಿ ಕವಿತಾ ರಾಠೋಡ ಹೇಳಿದರು.
ಪಟ್ಟಣದ ಜಯನಗರದ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶ್ರೀ ನಟರಾಜ ನಾಟ್ಯಕಲಾ ಸಂಸ್ಥೆ ವತಿಯಿಂದ ಅಖಿಲ ಭಾರತ ಗಂಧರ್ವ ಮಹಾ ವಿದ್ಯಾಲಯ ನಡೆಸುವ ಭರತನಾಟ್ಯ ಪರೀಕ್ಷೆಯ ಅಂಕಪಟ್ಟಿ ವಿತರಿಸಿ ಮಾತನಾಡಿದ ಅವರು ಮಕ್ಕಳು ಈ ನೃತ್ಯ ಕಲಿಕೆಯಲ್ಲಿ ಆಳವಾದ ಅಧ್ಯಯನ ಮಾಡಲು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳ ಬೇಕು ಪೋಷಕರು ಮಕ್ಕಳ ಕಲಿಕೆಗೆ ಆದ್ಯತೆ ನೀಡಬೇಕು ಎಂದರು.
ನೃತ್ಯ ಗುರು ಸಾಯಿಬಾಬಾ ಕಾಮನಹಳ್ಳಿ ಅವರು ಗಂಧರ್ವ ಮಹಾ ವಿದ್ಯಾಲಯ ಮತ್ತು ಡಾ ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯ ನಡೆಸುವ ನೃತ್ಯ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಅದರ ಸದುಪಯೋಗ ಪಡೆಯಲು ತಿಳಿಸಿದರು.ಅಧ್ಯಕ್ಷತೆಶಾಲಿನಿ ಕಾಮನಹಳ್ಳಿ ವಹಿಸಿದ್ದರು. ಕು ಜಾಹ್ನವಿ ಎಸ್ ಕೆ ಸ್ವಾಗತಿಸಿ ವಂದಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 