ದಸರಾ ಮಹೋತ್ಸವ: ವೀರನಹೊಸಹಳ್ಳಿಯಿಂದ ಗುರುವಾರ ಗಜಪಯಣ
ಬೆಂಗಳೂರು, ಆ 21 ಕಾವೇರಿ ನದಿ ಪಾತ್ರದ ಜಲಾಶಯಗಳು ತುಂಬಿ ತುಳುಕುತ್ತಿರುವ ಸಂದರ್ಭದಲ್ಲೇ ನಾಡಿನ ಪ್ರಮುಖ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಗತ್ಯ ಸಿದ್ದತೆಗಳು ಯಶಸ್ವಿಯಾಗಿ ನಡೆಯುತ್ತಿವೆ.
ದಸರಾ ಮಹೋತ್ಸವದಲ್ಲಿ ಜಂಬೂಸವಾರಿ ಪ್ರಮುಖ ಆಕರ್ಷಣೆಯಾಗಿದ್ದು, ಇದರಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಗಜಪಯಣಕ್ಕೆ ಗುರುವಾರ ಚಾಲನೆ ಸಿಗಲಿದೆ.
ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 11 ಗಂಟೆಗೆ ಗಜಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಕ್ಸಾಂಡರ್ ತಿಳಿಸಿದ್ದಾರೆ.
ಅರ್ಜುನ, ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಈಶ್ವರ ಹಾಗೂ ವಿಜಯ ಆನೆಗಳು ಗಜಪಯಣದಲ್ಲಿ ಪಾಲ್ಗೊಳ್ಳಲಿವೆ ಎಂದು ಅವರು ಹೇಳಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 