ನಿಧನ ವಾರ್ತೆ :
Death Note:
ನಿಧನ ವಾರ್ತೆ :
ಬಳ್ಳೊಳ್ಳಿ ಪರಿವಾರದ ಮಹಾಂತಮ್ಮ ಮುದಿಬಸಪ್ಪ ಬಳ್ಳೊಳ್ಳಿ (74) ಇವರು ನಿಧನ ಹೊಂದಿದರು. ಇವರ ಅಂತ್ಯಕ್ರಿಯೆಯನ್ನು ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕೊಪ್ಪಳದ ಲಿಂಗಾಯತ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಮೃತರ ಪುತ್ರ ವೀರಭದ್ರ್ಪ ಬಳ್ಳೊಳ್ಳಿ (ಸದು) ಅವರು ಬಳ್ಳೊಳ್ಳಿ ಪರಿವಾರದ ಪರವಾಗಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 