ನಿಧನ ವಾರ್ತೆ: ವಿರೂಪಾಕ್ಷ ಸದಾಶಿವ ಹಳ್ಯಾಳ
Death news: Virupaksha Sadashiva Hallyal
ಅಥಣಿ, 12 ; ತಾಲೂಕಿನ ಅನಂತಪೂರದ ಗಣ್ಯರಾದ ವಿರೂಪಾಕ್ಷ ಸದಾಶಿವ ಹಳ್ಯಾಳ ಇವರು ನಿಧನರಾದರು.
ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ಸಹೋದರರಾದ ನೇಸರಗಿ ವೈದ್ಯ ಡಾ.ಪ್ರಕಾಶ ಹಳ್ಯಾಳ ಸೇರಿದಂತೆ ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ.
ಶೋಕ- ಮೃತರ ಅಗಲಿಕೆಗೆ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಮುರಕೀಭಾವಿ ಗ್ರಾ.ಪಂ ಸದಸ್ಯ ಯಲ್ಲನಗೌಡಾ ದೊಡಗೌಡರ, ಗಣ್ಯರಾದ ನಾಗರಾಜ ತುಬಾಕಿ, ಗುರು ತುಬಚಿ, ಪತ್ರಕರ್ತ ಸಿ.ವಾಯ್.ಮೆಣಸಿನಕಾಯಿ, ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಮದನಬಾವಿ, ಶಿಕ್ಷಕ ಮಹಾಂತೇಶ ತೊರಣಗಟ್ಟಿ, ಶಿಕ್ಷಕ ಸಂತೋಷ ಪಾಟೀಲ, ಶಿಕ್ಷಕ ರಾಜು ಗೆಜ್ಜಿ, ಶಿಕ್ಷಕ ಶಿವಾನಂದ ಲಾಲಸಿಂಗ್,ವೇದಾಂತ ಕ್ಲಿನಿಕ್ ಸಿಬ್ಬಂದಿ, ನೇಸರಗಿ ಸುತ್ತಮುತ್ತಲಿನ ಮತ್ತು ಅನಂತಪೂರ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 