ರೇಖಾ ಕಾಮಗೋಳ ನಿಧನ: ಸಹಾಯ ಧನ ಚೆಕ್ ವಿತರಣೆ
ಸಹಾಯ ಧನ ಚೆಕ್ ವಿತರಣೆ
ರಾಯಬಾಗ 26: ತಾಲೂಕಿನ ಭಿರಡಿ ಗ್ರಾಮದಲ್ಲಿರುವ ಯಕ್ಸಂಬಾ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ಧ ಸಹಕಾರಿ ಸಂಘ.ನಿ ಭಿರಡಿ ಶಾಖೆಯಿಂದ ಜ್ಯೋತಿ ಕೀರು ಸಾಲ ವಿಭಾಗದಲ್ಲಿ ಸಾಲ ಪಡೆದಿದ್ದ ರೇಖಾ ಅಶೋಕ ಕಾಮಗೋಳ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದ್ದಿದು, ಮೃತ ಕುಟುಂಬ ಸದಸ್ಯರಿಗೆ ಸದಸ್ಯರ ಕಲ್ಯಾಣ ನಿಧಿಯಿಂದ 30 ಸಾವಿರ ರೂ. ಸಹಾಯ ಧನ ಚೆಕ್ಕನ್ನು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಹುಟ್ಟು ಹಬ್ಬದ ನಿಮ್ಯಿತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಅಶೋಕ ಕಾಮಗೋಳ, ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ಧ ಸಹಕಾರಿ ಸಂಘ ಯಕ್ಸಂಬಾ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸಂತೋಷ ಪಾಟೀಲ ಹಾಗೂ ಶಾಖಾ ವ್ಯವಸ್ಥಾಪಕ ರಾಘವೇಂದ್ರ ಕಲಾಲ, ಭಿರಡಿ ಶಾಖೆ ಸಲಹಾ ಸಮಿತಿ ಸದಸ್ಯರಾದ ಮುರಘೇಂದ್ರ ನಿಶಾನದಾರ, ವಿರೂಪಾಕ್ಷಿ ಕುಡಚೆ, ಮಲ್ಲಿಕಾರ್ಜುನ ನಿಡವಣಿ, ಶ್ರೀಶೈಲ ಮಿರ್ಜೆ, ಶ್ರೀಕಾಂತ ಯಲಗುದ್ರೆ, ಪ್ರಕಾಶ ಭೆಂಡೆ, ವಿರೂಪಾಕ್ಷಿ ಕುಮಟೋಳ್ಳಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 