ರೇಖಾ ಕಾಮಗೋಳ ನಿಧನ: ಸಹಾಯ ಧನ ಚೆಕ್ ವಿತರಣೆ
ಸಹಾಯ ಧನ ಚೆಕ್ ವಿತರಣೆ
ರಾಯಬಾಗ 26: ತಾಲೂಕಿನ ಭಿರಡಿ ಗ್ರಾಮದಲ್ಲಿರುವ ಯಕ್ಸಂಬಾ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ಧ ಸಹಕಾರಿ ಸಂಘ.ನಿ ಭಿರಡಿ ಶಾಖೆಯಿಂದ ಜ್ಯೋತಿ ಕೀರು ಸಾಲ ವಿಭಾಗದಲ್ಲಿ ಸಾಲ ಪಡೆದಿದ್ದ ರೇಖಾ ಅಶೋಕ ಕಾಮಗೋಳ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದ್ದಿದು, ಮೃತ ಕುಟುಂಬ ಸದಸ್ಯರಿಗೆ ಸದಸ್ಯರ ಕಲ್ಯಾಣ ನಿಧಿಯಿಂದ 30 ಸಾವಿರ ರೂ. ಸಹಾಯ ಧನ ಚೆಕ್ಕನ್ನು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಹುಟ್ಟು ಹಬ್ಬದ ನಿಮ್ಯಿತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಅಶೋಕ ಕಾಮಗೋಳ, ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ಧ ಸಹಕಾರಿ ಸಂಘ ಯಕ್ಸಂಬಾ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸಂತೋಷ ಪಾಟೀಲ ಹಾಗೂ ಶಾಖಾ ವ್ಯವಸ್ಥಾಪಕ ರಾಘವೇಂದ್ರ ಕಲಾಲ, ಭಿರಡಿ ಶಾಖೆ ಸಲಹಾ ಸಮಿತಿ ಸದಸ್ಯರಾದ ಮುರಘೇಂದ್ರ ನಿಶಾನದಾರ, ವಿರೂಪಾಕ್ಷಿ ಕುಡಚೆ, ಮಲ್ಲಿಕಾರ್ಜುನ ನಿಡವಣಿ, ಶ್ರೀಶೈಲ ಮಿರ್ಜೆ, ಶ್ರೀಕಾಂತ ಯಲಗುದ್ರೆ, ಪ್ರಕಾಶ ಭೆಂಡೆ, ವಿರೂಪಾಕ್ಷಿ ಕುಮಟೋಳ್ಳಿ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 