ಸರ್ಫಿ೦ಗ್ ಸ್ವಾಮಿ ನಿಧನ
ಮಂಗಳೂರು / ಮೈಸೂರು, ಜ. 6 ಮಂಗಳೂರು ಮತ್ತು ದೇಶದ ಇತರ ಭಾಗಗಳಲ್ಲಿ ಸರ್ಫಿ೦ಗ್ (ಸಮುದ್ರ ಕ್ರೀಡೆ)ನ ಪರಿಣಿತರಾದ ಸರ್ಫಿ೦ಗ್ಗ್ ಸ್ವಾಮಿ (ಸ್ವಾಮಿ ನರಸಿಂಗ) ಸೋಮವಾರ ಇಲ್ಲಿ ನಿಧನರಾದರು.
ಅವರಿಗೆ 76 ವಯಸ್ಸಾಗಿತ್ತು.
ಸ್ವಾಮಿ ಅವರು 2004 ರಲ್ಲಿ ಕರಾವಳಿಯ ಮುಲ್ಕಿಯಲ್ಲಿನ ಮಂತ್ರ ಸರ್ಫಿ೦ಗ್ ಕ್ಲಬ್ನ ಸ್ಥಾಪಕರಾಗಿದ್ದರು. ಈ ಕ್ಲಬ್ನ ಮೂಲಕ ಅವರು ಈ ಪ್ರದೇಶದ ಅನೇಕ ಯುವಕರಿಗೆ ಸರ್ಫಿ೦ಗ್ನಲ್ಲಿ ತರಬೇತಿ ನೀಡಿದರು.
ಸ್ವಾಮಿಯವರು ನಾಥ್ರ್ ಫ್ಲೋರಿಡಾದ ಮೊದಲ ಸರ್ಫಿ೦ ಕ್ಲಬ್ನ ಸ್ಥಾಪಕ ಸದಸ್ಯರಾಗಿದ್ದರು. ಅಮೆರಿಕದ ಈಸ್ಟ್ ಕೋಸ್ಟ್ ನ ಸರ್ಫಿ೦ಗ್ ನಲ್ಲಿ ಪರಿಣಿತರಲ್ಲಿ ಒಬ್ಬರಾಗಿದ್ದರು. ದೇಶದಲ್ಲಿ ಸರ್ಫಿ೦ಗ್ ಅನ್ನು ಮಾನ್ಯತೆ ಪಡೆದ ಕ್ರೀಡೆಯನ್ನಾಗಿಸುವ ಗುರಿಯೊಂದಿಗೆ ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ ಭಾರತದಲ್ಲಿ ಸರ್ಫಿ೦ಗ್ ಆಂದೋಲನದ ವಿವಿಧ ಆಯಾಮಗಳಲ್ಲಿ ಸ್ವಾಮಿ ಪರಿಣಿತಿ ಪಡೆದಿದ್ದರು.
ಅನೇಕರ ಬದುಕನ್ನು ಬೆಳಗಿಸಿದ ಸ್ವಾಮಿ ಅವರ ನಿಧನದಿಂದ ತುಂಬಾ ದು:ಖವಾಗಿದೆ ಎಂದು ಸ್ವಾಮಿ ಅವರಿಂದ ತರಬೇತಿ ಪಡೆದ ಮೊದಲ ತಲೆಮಾರಿನ ಸರ್ಫರ್ಗಳಲ್ಲಿ ಒಬ್ಬರಾದ ಸರ್ಫಿ೦ಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಮಂತ್ರ ಸರ್ಫಿ ಕ್ಲಬ್ನ ಮುಖ್ಯ ಬೋಧಕ ಕಿಶೋರ್ ಕುಮಾರ್ ಕಂಬನಿ ಮಿಡಿದಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 