ರಾಜ್ಯದಲ್ಲಿ ಕರೋನವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 4 ಕ್ಕೆ ಏರಿಕೆ
ಬಾಗಲಕೋಟೆ, ಏಪ್ರಿಲ್ 4, ಕಳೆದ ರಾತ್ರಿ ಇಲ್ಲಿನ 75 ವರ್ಷದ ವ್ಯಕ್ತಿಯೊಬ್ಬರು ಕೊರೊನವೈರಸ್ನಿಂದ ಸಾವನ್ನಪ್ಪುವುದರೊಂದಿಗೆ ರಾಜ್ಯದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.ಕಳೆದ ವಾರ ಸೋಂಕು ದೃಢಪಟ್ಟಿದ್ದ ವ್ಯಕ್ತಿಯನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ಗೆ ದಾಖಲಿಸಲಾಗಿತ್ತು. ಆದರೆ ಅವರು ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಮೂಲಗಳು ಯುಎನ್ಐಗೆ ತಿಳಿಸಿವೆ.ನತದೃಷ್ಟ ವ್ಯಕ್ತಿ ಪಟ್ಟಣದಲ್ಲಿ ಅಡುಗೆ ಎಣ್ಣೆ ಮತ್ತು ದಿನಸಿ ಮಾರುವ ಸಣ್ಣ ಅಂಗಡಿಯೊಂದನ್ನು ಹೊಂದಿದ್ದರು. ಆದರೆ, ವ್ಯಕ್ತಿ ಹೊರಗೆ ಪ್ರಯಾಣ ಬೆಳೆಸಿದ ಇತಿಹಾಸವನ್ನು ಹೊಂದಿರಲಿಲ್ಲ. ಆದರೆ,ಅವರ ಮಗ ಮತ್ತು ಮಗಳು ಇತ್ತೀಚೆಗೆ ಬೆಂಗಳೂರಿನಿಂದ ಅವರನ್ನು ನೋಡಲು ಬಂದಿದ್ದರು ಎಂದು ಹೇಳಲಾಗಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 