ರಾಜ್ಯದಲ್ಲಿ ಕರೋನವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 4 ಕ್ಕೆ ಏರಿಕೆ
ಬಾಗಲಕೋಟೆ, ಏಪ್ರಿಲ್ 4, ಕಳೆದ ರಾತ್ರಿ ಇಲ್ಲಿನ 75 ವರ್ಷದ ವ್ಯಕ್ತಿಯೊಬ್ಬರು ಕೊರೊನವೈರಸ್ನಿಂದ ಸಾವನ್ನಪ್ಪುವುದರೊಂದಿಗೆ ರಾಜ್ಯದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.ಕಳೆದ ವಾರ ಸೋಂಕು ದೃಢಪಟ್ಟಿದ್ದ ವ್ಯಕ್ತಿಯನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ಗೆ ದಾಖಲಿಸಲಾಗಿತ್ತು. ಆದರೆ ಅವರು ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಮೂಲಗಳು ಯುಎನ್ಐಗೆ ತಿಳಿಸಿವೆ.ನತದೃಷ್ಟ ವ್ಯಕ್ತಿ ಪಟ್ಟಣದಲ್ಲಿ ಅಡುಗೆ ಎಣ್ಣೆ ಮತ್ತು ದಿನಸಿ ಮಾರುವ ಸಣ್ಣ ಅಂಗಡಿಯೊಂದನ್ನು ಹೊಂದಿದ್ದರು. ಆದರೆ, ವ್ಯಕ್ತಿ ಹೊರಗೆ ಪ್ರಯಾಣ ಬೆಳೆಸಿದ ಇತಿಹಾಸವನ್ನು ಹೊಂದಿರಲಿಲ್ಲ. ಆದರೆ,ಅವರ ಮಗ ಮತ್ತು ಮಗಳು ಇತ್ತೀಚೆಗೆ ಬೆಂಗಳೂರಿನಿಂದ ಅವರನ್ನು ನೋಡಲು ಬಂದಿದ್ದರು ಎಂದು ಹೇಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 