ಸಮಾಲೋಚನಾ ಸ್ಪರ್ಧೆ: ಆರ್. ಎಲ್ ಲಾ. ಕಾಲೇಜು ವಿದ್ಯಾರ್ಥಿಗಳ ಸಾಧನೆ
Debate Competition: Achievement of R. L. Law College students
ಸಮಾಲೋಚನಾ ಸ್ಪರ್ಧೆ: ಆರ್. ಎಲ್ ಲಾ. ಕಾಲೇಜು ವಿದ್ಯಾರ್ಥಿಗಳ ಸಾಧನೆ
ಬೆಳಗಾವಿ 09: ಕೆ.ಎಲ್.ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಉಜ್ವಾಲಾ ಹವಾಲ್ಡಾರ್ ಮತ್ತು ಸಮಿಕ್ಷಾ ಮಹಾದಿಕ್ ವಿದ್ಯಾರ್ಥಿಗಳು ಹುಬ್ಬಳ್ಳಿಲಿಯ ಕೆ.ಲ್.ಇ.ಜಿ ಕೆ ಜಿ.ಕೆ. ಕಾನೂನು ಕಾಲೇಜು ಸ್ಪರ್ಧೆಯನ್ನು ಆಯೋಜಿಸಿತ್ತು. ಭಾರತದ ವಿವಿಧ ಭಾಗಗಳಿಂದ ಸುಮಾರು 40 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿವೆ. ಉಜ್ವಾಲಾ ಹವಾಲ್ಡಾರ್ ಅತ್ಯುತ್ತಮ ಸಮಾಲೋಚಕ ಪ್ರಶಸ್ತಿ ಮತ್ತು ತಂಡದ ನಗದು ಬಹುಮಾನ 10,000 ಮತ್ತು ಟ್ರೋಫಿಯನ್ನು ಗೆದ್ದರು. ಕಾಲೇಜಿನ, ಆಡಳಿತ ಮಂಡಳಿ, ಅಧ್ಯಕ್ಷ ಎಂ. ಆರ್ ಕುಲಕರ್ಣಿ, ಕರ್ನಾಟಕ ಲಾಸ್ ಸೊಸೈಟಿ ಸದಸ್ಯರು, ಪ್ರಾಂಶುಪಾಲ ಡಾ. ಎ.ಎಚ್. ಹವಾಲ್ದಾರ್, ತಂಡದ ತರಬೇತುದಾರ ಡಾ. ಸಮೀನಾ ನಾಹಿದ್ ಬೇಗ್ ಮತ್ತು ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 