ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ: ಎಸಿ ಪ್ರಮೋದ್
Decision to celebrate Mahaniyar Jayanti in a meaningful way: AC Pramod
ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ: ಎಸಿ ಪ್ರಮೋದ್
ಬಳ್ಳಾರಿ 31:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದಜಿಲ್ಲಾಕೇಂದ್ರದಲ್ಲಿಕಾಯಕಯೋಗಿ ನುಲಿಯಚಂದಯ್ಯ, ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿಆಚರಿಸಲಾಗುವುದುಎಂದು ಸಹಾಯಕಆಯುಕ್ತ ಪಿ.ಪ್ರಮೋದ್ಅವರು ಹೇಳಿದರು.
ಮಹನೀಯರಜಯಂತಿಆಚರಣೆಕುರಿತಂತೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಗುರುವಾರ ಏರಿ್ಡಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.ಆ.09 ರಂದುಕಾಯಕಯೋಗಿ ನುಲಿಯಚಂದಯ್ಯ ಮತ್ತು ಆ.16 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿಆಚರಿಸಲು ಬೇಕಾದಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನುಆಹ್ವಾನಿಸಲಾಗುವುದು.ಮೆರವಣಿಗೆಯಲ್ಲಿಎರಡು ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು.ವೇದಿಕೆ ಕಾರ್ಯಕ್ರಮದಲ್ಲಿ ಮಹನೀಯರಚರಿತ್ರೆಯನ್ನು ತಿಳಿಯಪಡಿಸಲು ನುರಿತರಿಂದ ವಿಶೇಷ ಉಪನ್ಯಾಸ, ವಚನ ಗಾಯನ ಸಂಗೀತಆಯೋಜಿಸಲಾಗುವುದುಎಂದು ತಿಳಿಸಿದರು.ಈ ಸಂದರ್ಭದಲ್ಲಿಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ ಸದಸ್ಯಗಾದೆಪ್ಪ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 