ಸಮರ್ಪಣಾ ದಿನಾಚರಣೆ
ಲೋಕದರ್ಶನ ವರದಿ
ಹಾವೇರಿ 11 : ನಗರದ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯರ ಸಮರ್ಪಣಾ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನಕಾರ್ಯದಶರ್ಿ ಸಿದ್ದರಾಜ ಕಲಕೋಟಿ, ಪ್ರಭು ಹಿಟ್ನಳ್ಳಿ, ಜಿಲ್ಲಾ ಕಾರ್ಯದಶರ್ಿ ಡಾ. ಸಂತೋಷ ಆಲದಕಟ್ಟಿ, ಮಾದೇವಪ್ಪ ದೊಡ್ಡಮನಿ, ಆನಂದ ಮಿಸಿಹೊನ್ನಪ್ಪನವರ, ಕೊಟ್ರೇಶ ಮಂಜಲಾಪೂರ,ಅಭಿಷೇಕ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 