ಪದವಿ ಪ್ರದಾನ ಕಾರ್ಯಕ್ರಮ
Degree program
ಲೋಕದರ್ಶನ ವರದಿ
ಧಾರವಾಡ 07: ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಜೆ.ಎಸ್.ಎಸ್ ಕೌಶಲ್ಯ ಐ.ಟಿ.ಐನಲ್ಲಿ ಹ್ಯುಂಡೈನ ಟಿ.ಎಸ್.ಎಲ್ ಫೌಂಡೇಶನ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗಾಗಿ ಪದವಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ತರಬೇತಿ ಪೂರ್ಣಗೊಳಿಸಿದ ಎಂ.ಎಂ.ವಿ ವಿಭಾಗದ ಒಟ್ಟು 20 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಹುಂಡೈನ ಸೇವಾ ವ್ಯವಸ್ಥಾಪಕ ಸಂತೋಷ್ ಕಾರ್ಯಕರ, ಟಿಎಸ್ಎಲ್ ಕಾರ್ಯನಿರ್ವಾಹಕ ಲೋಕೇಶ್ ಕಣ್ಣನ್, ತರಬೇತುದಾರ ಭೂಷಣ ಲೋಡಿ, ಪ್ರಾಚಾರ್ಯರಾದ ರಾಹುಲ ಉಪಾಧ್ಯೆ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 