ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅಸ್ವಸ್ಥ.. ನಾಳೆ ಕೊರೊನಾ ಪರೀಕ್ಷೆ
ನವದೆಹಲಿ, ಜೂನ್ ೮, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅಸ್ವಸ್ಥಗೊಂಡಿದ್ದಾರೆ. ಜ್ವರ, ಗಂಟಲು ನೋವು ಕಾಣಿಸಿಕೊಂಡಿರುವುದರಿಂದ ಅವರು ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಹೋಂ ಕ್ವಾರಂಟೈನ್ ಗೆ ಒಳಗಾಗಿರುವ ಅವರು, ತಮ್ಮ ಎಲ್ಲ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ನಾಳೆ ಅವರು ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರೀವಾಲ್ ಬಹಳ ವರ್ಷಗಳಿಂದ ತೀವ್ರ ರೀತಿಯ ಆಸ್ತಮಾದಿಂದ ಬಳಲುತ್ತಿದ್ದಾರೆ. ಆಸ್ತಮಾಗೆ ಔಷಧಿ ತೆಗೆದುಕೊಳ್ಳುತ್ತಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 