ದೇಶದ್ರೋಹದ ಕಾನೂನಿನ ಬಗ್ಗೆ ದೆಹಲಿ ಸರ್ಕಾರಕ್ಕೂ ತಿಳಿವಳಿಕೆ ಇಲ್ಲ: ಚಿದಂಬರಂ
ನವದೆಹಲಿ, ಫೆ 29 : ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರ 9 ಮಂದಿಯ ವಿರುದ್ಧದ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಮ್ಮತಿ ಸೂಚಿಸಿರುವ ವಿಷಯಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಟೀಕಿಸಿದ್ದಾರೆ
ದೇಶದ್ರೋಹದ ಕಾನೂನಿನ ಬಗ್ಗೆ ಕೇಂದ್ರ ಸರ್ಕಾರದಂತೆಯೇ ದೆಹಲಿ ಸರ್ಕಾರಕ್ಕೂ ಹೆಚ್ಚಿನ ತಿಳಿವಳಿಕೆ ಇಲ್ಲ ಎಂದು ಅವರು ಸರಣಿ ಟ್ವೀಟ್ ಮುಖೇನ ತಿಳಿಸಿದ್ದಾರೆ.
ದೆಹಲಿ ಸರ್ಕಾರವು ಸೆಕ್ಷನ್ 124 ಎ ಮತ್ತು 120 ಬಿ ಅಡಿಯಲ್ಲಿ ಕನ್ಹಯ್ಯ ಕುಮಾರ್ ಹಾಗೂ ಇತರ 9 ಮಂದಿ ವಿರುದ್ಧ ದೇಶದ್ರೋಹ ಆರೋಪದ ವಿಚಾರಣೆ ನಡೆಸುವುದನ್ನು ಖಂಡಿಸುತ್ತೇನೆ” ಎಂದಿದ್ದಾರೆ.
ನಾಲ್ಕು ವರ್ಷಗಳ ಹಿಂದಿನ ದೇಶದ್ರೋಹ ಪ್ರಕರಣದ ವಿಚಾರಣೆಗಾಗಿ ವಿಶೇಷ ವಿಚಾರಣೆಗಾಗಿ ದೆಹಲಿ ಸರ್ಕಾರ ಶುಕ್ರವಾರ ರಾತ್ರಿ ಗ್ರೀನ್ ಸಿಗ್ನಲ್ ನೀಡಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 