ನಾಲ್ಕು ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲಿರುವ ದೆಹಲಿ ಸರ್ಕಾರ
ನವದೆಹಲಿ, ಮಾ 27,ಲಾಕ್ ಡೌನ್ ಹಿನ್ನೆಲೆಯಲ್ಲಿ ಸೂರುರಹಿತರಿಗೆ ಆಶ್ರಯ ಕಲ್ಪಿಸಲು ಕ್ರಮ ಕೈಗೊಳ್ಳಲು ಶನಿವಾರದಿಂದ ನಾಲ್ಕು ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಹೇಳಿದ್ದಾರೆ. ದೆಹಲಿ 325 ಶಾಲೆಗಳ ಮೂಲಕ ಶುಕ್ರವಾರದಿಂದ 2 ಲಕ್ಷ ಹಾಗೂ ಶನಿವಾರದಿಂದ ಮತ್ತು 2 ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲಾಗುವುದು. ಇಲ್ಲಿಯವರೆಗೆ 224 ಆಶ್ರಯ ತಾಣಗಳ ಮೂಲಕ 20 ಸಾವಿರ ಜನರಿಗೆ ಆಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 