ದೆಹಲಿ ಗಲಭೆ, ಮೃತರ ಸಂಖ್ಯೆ 42 ಕ್ಕೆ ಏರಿಕೆ
ನವದೆಹಲಿ, ಫೆ .29 : ದೆಹಲಿಯ ಗಲಭೆ, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ .
ಜಿಟಿಬಿ ಆಸ್ಪತ್ರೆಯಲ್ಲಿ ಇನ್ನೂ ನಾಲ್ಕು ಸಾವಿನ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯಲ್ಲಿ 38 ಸಾವುಗಳು, ಲೋಕ ನಾಯಕ ಜೈ ಪ್ರಕಾಶ್ ಆಸ್ಪತ್ರೆ ಮೂರು, ಮತ್ತು ಜಗ ಪ್ರವೀಶ್ ಚಂದ್ರ ಆಸ್ಪತ್ರೆಯಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿದೆ.
ಶಾಂತಿ ಕಾಪಾಡಲು ನೆರವಾಗಲು ಕಳೆದ ಸೋಮವಾರದಿಂದ ಸುಮಾರು 7,000 ಅರೆಸೈನಿಕ ಪಡೆಯನ್ನು ಈಶಾನ್ಯ ದೆಹಲಿಯ ಗಲಭೆ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.
ಕೋಮು ಸಂಘರ್ಷದಲ್ಲಿ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಾಫ್ರಾಬಾದ್, ಮೌಜ್ಪುರ ಮುಖ್ಯ ಬಾಧಿತ ಪ್ರದೇಶಗಳಾಗಿವೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 