ದೆಹಲಿ ಗಲಭೆ, ಮೃತರ ಸಂಖ್ಯೆ 42 ಕ್ಕೆ ಏರಿಕೆ
ನವದೆಹಲಿ, ಫೆ .29 : ದೆಹಲಿಯ ಗಲಭೆ, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ .
ಜಿಟಿಬಿ ಆಸ್ಪತ್ರೆಯಲ್ಲಿ ಇನ್ನೂ ನಾಲ್ಕು ಸಾವಿನ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯಲ್ಲಿ 38 ಸಾವುಗಳು, ಲೋಕ ನಾಯಕ ಜೈ ಪ್ರಕಾಶ್ ಆಸ್ಪತ್ರೆ ಮೂರು, ಮತ್ತು ಜಗ ಪ್ರವೀಶ್ ಚಂದ್ರ ಆಸ್ಪತ್ರೆಯಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿದೆ.
ಶಾಂತಿ ಕಾಪಾಡಲು ನೆರವಾಗಲು ಕಳೆದ ಸೋಮವಾರದಿಂದ ಸುಮಾರು 7,000 ಅರೆಸೈನಿಕ ಪಡೆಯನ್ನು ಈಶಾನ್ಯ ದೆಹಲಿಯ ಗಲಭೆ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.
ಕೋಮು ಸಂಘರ್ಷದಲ್ಲಿ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಾಫ್ರಾಬಾದ್, ಮೌಜ್ಪುರ ಮುಖ್ಯ ಬಾಧಿತ ಪ್ರದೇಶಗಳಾಗಿವೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 