ಗುರ್ಲಾಪೂರ ಪಿ.ಕೆ ಪಿಎಸ್ ದಿಂದ ಟ್ರ್ಯಾಕ್ಟರ ವಿತರಣೆ
Delivery of tractors from PKPS Gurlapur
ಗುರ್ಲಾಪೂರದ 24: ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ ಗುರ್ಲಾಪೂರ ಹಾಗೂ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಸಂಘದ ಮುಖಾಂತರ ಸಂಘದ ಸದಸ್ಯರಾದ ಶಿವಪ್ಪ ಯಮನಪ್ಪ ಮುಗಳಖೋಡ ರವರಿಗೆ ಸುಮಾರು 8.ಲಕ್ಷ 70.ಸಾವಿರೊಗಳ 3ಅ ಪ್ರತಿಶತ ಬಡ್ಡಿದರದಲ್ಲಿ ಟ್ರ್ಯಾಕ್ಟರ ಸಾಲವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವಬಸು ಗಿರಿಮಲ್ಲಪ್ಪ ಹಂಚಿನಾಳ, ಮೂಡಲಗಿ ಬಿ ಡಿ ಸಿ ಸಿ ಬ್ಯಾಂಕ ನೀರೀಕ್ಷಕರಾದ ವಿರಣ್ಣಾ ಢವಳೇಶ್ವರ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಕರಾದ ರೇಣುಕಾ ಬ ಹೊಸೂರ, ಚನ್ನಪ್ಪ ಮುಗಳಖೋಡ, ಲಕ್ಷ್ಮಣ ಗಾಣಿಗೇರ ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 