ಯತ್ನಾಳರ ಕತ್ತನ್ನ ಕತ್ತರಿಸುವ ಹೇಳಿಕೆ ಕೊಟ್ಟ ಯುವನ ವಿರುದ್ಧ ಕ್ರಮಕ್ಕೆ ಆಗ್ರಹ
Demand for action against the youth who made bad statements about Yatnal
ವಿಜಯಪುರ 12: ಇತ್ತೀಚಿಗೆ ನಡೆದ ರಾಜಕೀಯ ನಡೆ ಮತ್ತು ಧಾರ್ಮಿಕ ವಿಚಾರಗಳಲ್ಲಿ ವೈಮನಸ್ಸು ವಿಪರೀತ ತಾರಕಕ್ಕೆರಿದೆ, ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹುಬ್ಬಳ್ಳಿಯಲ್ಲಿ ಭಾಷಣ ಮಾಡುವಾಗ ಮುಸಲ್ಮಾನರ ಧರ್ಮ ಗುರುಗಳ ಬಗ್ಗೆ ಮಾತನಾಡಿದ ವಿಷಯ ವಿಚಾರವಾಗಿ ಈಗಾಗಲೇ ಈಋ ಮಾಡಲಾಗಿದೆ.
ಆದ್ರೆ ನಿನ್ನೆ ನಡೆದಂತ ಒಬ್ಬ ಮುಸಲ್ಮಾನ ಯುವಕನ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಯತ್ನಾಳರ ಕತ್ತನ್ನ ಕತ್ತರಿಸುವ ಮಾತನ್ನು ಕೇಳಿ ಅಘಾದವಾಗಿದೆ. ಆಗಲೇ ರಾಜಸ್ತಾನದಲ್ಲಿ ಇದೆ ರೀತಿಯ ಘಟನೆಯಲ್ಲಿ ಒಬ್ಬ ಟೈಲರ್ ನ ಕತ್ತು ಕತ್ತರಿಸಿದ ಘಟನೆ ಇನ್ನೂ ಮಾಸಿಲ್ಲ. ಕಾರಣ ಆ ಅಘಾತಕಾರಿ ಹೇಳಿಕೆ ಕೊಟ್ಟ ಆ ಮುಸ್ಲಿಂ ಯುವಕನ ಮೇಲೆ ಸ್ವ ಮೋಟೋ ಎಫ್ಐಆರ್ ದಾಖಲಿಸಿ ಅರೆಸ್ಟ್ ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಂಚಾಲಕನಾಗಿ ವಿಜಯಕುಮಾರ ಕುಡಿಗನೂರ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 