ಯತ್ನಾಳರ ಕತ್ತನ್ನ ಕತ್ತರಿಸುವ ಹೇಳಿಕೆ ಕೊಟ್ಟ ಯುವನ ವಿರುದ್ಧ ಕ್ರಮಕ್ಕೆ ಆಗ್ರಹ
Demand for action against the youth who made bad statements about Yatnal
ವಿಜಯಪುರ 12: ಇತ್ತೀಚಿಗೆ ನಡೆದ ರಾಜಕೀಯ ನಡೆ ಮತ್ತು ಧಾರ್ಮಿಕ ವಿಚಾರಗಳಲ್ಲಿ ವೈಮನಸ್ಸು ವಿಪರೀತ ತಾರಕಕ್ಕೆರಿದೆ, ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹುಬ್ಬಳ್ಳಿಯಲ್ಲಿ ಭಾಷಣ ಮಾಡುವಾಗ ಮುಸಲ್ಮಾನರ ಧರ್ಮ ಗುರುಗಳ ಬಗ್ಗೆ ಮಾತನಾಡಿದ ವಿಷಯ ವಿಚಾರವಾಗಿ ಈಗಾಗಲೇ ಈಋ ಮಾಡಲಾಗಿದೆ.
ಆದ್ರೆ ನಿನ್ನೆ ನಡೆದಂತ ಒಬ್ಬ ಮುಸಲ್ಮಾನ ಯುವಕನ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಯತ್ನಾಳರ ಕತ್ತನ್ನ ಕತ್ತರಿಸುವ ಮಾತನ್ನು ಕೇಳಿ ಅಘಾದವಾಗಿದೆ. ಆಗಲೇ ರಾಜಸ್ತಾನದಲ್ಲಿ ಇದೆ ರೀತಿಯ ಘಟನೆಯಲ್ಲಿ ಒಬ್ಬ ಟೈಲರ್ ನ ಕತ್ತು ಕತ್ತರಿಸಿದ ಘಟನೆ ಇನ್ನೂ ಮಾಸಿಲ್ಲ. ಕಾರಣ ಆ ಅಘಾತಕಾರಿ ಹೇಳಿಕೆ ಕೊಟ್ಟ ಆ ಮುಸ್ಲಿಂ ಯುವಕನ ಮೇಲೆ ಸ್ವ ಮೋಟೋ ಎಫ್ಐಆರ್ ದಾಖಲಿಸಿ ಅರೆಸ್ಟ್ ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಂಚಾಲಕನಾಗಿ ವಿಜಯಕುಮಾರ ಕುಡಿಗನೂರ ಒತ್ತಾಯಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 