ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಆಗ್ರಹ: ನಾಳೆ ಬಳ್ಳಾರಿ ಜಿಲ್ಲಾ ಬಂದ್
Demand for fulfillment of demands of liquor land victims: Bellary district bandh tomorrow
ಬಳ್ಳಾರಿ 17: ಕುಡಿತಿನಿ ಪ್ರದೇಶದ ಏಳು ಗ್ರಾಮಗಳ ರೈತರಿಂದ ಕೈಗಾರಿಕೆಗಳ ಸ್ಥಾಪನೆ ಹೆಸರಿನಲ್ಲಿ ಸ್ವಾಧೀನಪಡಿಸಿಕೊಂಡ 12,875.09 ಎಕರೆ ಭೂಮಿಗೆ ನ್ಯಾಯಯುತ ಭೂಬೆಲೆ ನಿಗದಿಪಡಿಸದೆ ವಂಚನೆ ಮಾಡಲಾಗಿದೆ ಹಾಗೂ 16 ವರ್ಷಗಳು ಕಳೆದರೂ ಉದ್ದೇಶಿತ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಟಿ ಮಾಡದ ಹಿನ್ನೆಲೆಯಲ್ಲಿ ಜೂನ್ 18ರಂದು ಬಳ್ಳಾರಿ ಜಿಲ್ಲಾ ಸಂಪೂರ್ಣ ಬಂದ್ ಸ್ವರೂಪದ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ಕುಡಿತಿನಿ ಪ್ರದೇಶದ ಭೂ ಸಂತ್ರಸ್ತರ ಹೋರಾಟ ಸಮಿತಿ ತಿಳಿಸಿದೆ.ಬುಧವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಹೋರಾಟ ಸಮಿತಿಯ ಮುಖಂಡರು, ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬಂದ್ ನಡೆಸಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 