ಪ್ರಾಧ್ಯಾಪಕರ ನಿವೃತ್ತಿ ವೇತನ ಹೆಚ್ಚಳ ಒತ್ತಾಯ
Demand for increase in professors' pensions
ಧಾರವಾಡ 22: ಇಂದು ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಛೇರಿ ಧಾರವಾಡ ಇವರಿಗೆ ಬೇಟಿ ಆಗಿ 1-7-2022 ರ ನಂತರ ನಿವೃತ್ತಿ ಹೊಂದಿದ ಪ್ರಾಧ್ಯಾಪಕರ ನಿವೃತ್ತಿ ವೇತನ ಎತ್ತರಿಸುವ ಕುರಿತು ಚರ್ಚೆ ಮಾಡಲಾಯಿತು. 367 ಪ್ರಾಧ್ಯಾಪಕರರು ಧಾರವಾಡ ವಿಭಾಗದಿಂದ ನಿವೃತ್ತಿ ವೇತನ ಎತ್ತರಿಸುವ ಕುರಿತು ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಆದರೆ ಕೇವಲ 112 ಪ್ರಾಧ್ಯಾಪಕರು ಮಾತ್ರ ಪ್ರಸ್ತಾವನೆ ಸಲ್ಲಿಸಿರುತ್ತಾರೆ ಎಂದು ಜಂಟಿ ನಿರ್ದೇಶಕರು ತಿಳಿಸಿದರು. ಈಗಾಗಲೇ ಸಲ್ಲಿಸಿದ ಪ್ರಸ್ತಾವನೆಯನ್ನು ಬೇಗನೆ ಕೇಂದ್ರ ಕಛೇರಿಗೆ ಕಳುಹಿಸಿ ಕೊಡುವುದಾಗಿ ತಿಳಿಸಿದರು. ಬಾಕಿ ಉಳಿದಿರುವ ಪ್ರಸ್ತಾವನೆಗಳನ್ನು ಬೇಗನೆ ತರಿಸಿಕೊಳ್ಳಲು ಒತ್ತಾಯಿಸಲಾಯಿತು. ಡಾ. ಲಿಂಗರಾಜ ಅಂಗಡಿ ಹಾಗೂ ಡಾ. ನಾರಾಯಣ ಉಪಾಧ್ಯೆ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 