ಪ್ರಾಧ್ಯಾಪಕರ ನಿವೃತ್ತಿ ವೇತನ ಹೆಚ್ಚಳ ಒತ್ತಾಯ
Demand for increase in professors' pensions
ಧಾರವಾಡ 22: ಇಂದು ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಛೇರಿ ಧಾರವಾಡ ಇವರಿಗೆ ಬೇಟಿ ಆಗಿ 1-7-2022 ರ ನಂತರ ನಿವೃತ್ತಿ ಹೊಂದಿದ ಪ್ರಾಧ್ಯಾಪಕರ ನಿವೃತ್ತಿ ವೇತನ ಎತ್ತರಿಸುವ ಕುರಿತು ಚರ್ಚೆ ಮಾಡಲಾಯಿತು. 367 ಪ್ರಾಧ್ಯಾಪಕರರು ಧಾರವಾಡ ವಿಭಾಗದಿಂದ ನಿವೃತ್ತಿ ವೇತನ ಎತ್ತರಿಸುವ ಕುರಿತು ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಆದರೆ ಕೇವಲ 112 ಪ್ರಾಧ್ಯಾಪಕರು ಮಾತ್ರ ಪ್ರಸ್ತಾವನೆ ಸಲ್ಲಿಸಿರುತ್ತಾರೆ ಎಂದು ಜಂಟಿ ನಿರ್ದೇಶಕರು ತಿಳಿಸಿದರು. ಈಗಾಗಲೇ ಸಲ್ಲಿಸಿದ ಪ್ರಸ್ತಾವನೆಯನ್ನು ಬೇಗನೆ ಕೇಂದ್ರ ಕಛೇರಿಗೆ ಕಳುಹಿಸಿ ಕೊಡುವುದಾಗಿ ತಿಳಿಸಿದರು. ಬಾಕಿ ಉಳಿದಿರುವ ಪ್ರಸ್ತಾವನೆಗಳನ್ನು ಬೇಗನೆ ತರಿಸಿಕೊಳ್ಳಲು ಒತ್ತಾಯಿಸಲಾಯಿತು. ಡಾ. ಲಿಂಗರಾಜ ಅಂಗಡಿ ಹಾಗೂ ಡಾ. ನಾರಾಯಣ ಉಪಾಧ್ಯೆ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 