ದೇವದಾಸಿ ಮಹಿಳೆಯರ ಬೇಡಿಕೆಗೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ27:ಸಮಾಜದ ಶೋಷಣೆಗೆ ಒಳಗಾಗಿಗಿರುವ ದೇವದಾಸಿ ಮಹಿಳೆಯರಿಗೆ ಸಕಾರ ಅಗತ್ಯ ಮೂಲಭೂತ ಸೌಲಭ್ಯಗಳ ಜತೆಗೆ ಸಾಮಾಜಿಕ ಭದ್ರತೆ ನೀಡಬೇಕು ಎಂದು ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯಾಧ್ಯಕ್ಷೆ ಮಾಳಮ್ಮ ಒತ್ತಾಯಿಸಿದರು.
ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ತಾಲುಕು ಮಟ್ಟದ ದೇವದಾಸಿ ಮಹಿಳೆಯರ 3ನೇ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇವದಾಸಿಯರ ಮಹಿಳೆಯರ ಮಕ್ಕಳಿಗೆ ಸಕರ್ಾರ ವಿಶೇಷವಾಗಿ ಪರಿಗಣಿಸಿ ಉದ್ಯೋಗವನ್ನು ನೀಡಬೇಕು.ನರೇಗಾ ಯೋಜನೆಯಲ್ಲಿ ಕನಿಷ್ಠ 200ದಿನಗಳ ಕಾಲ ಕೆಲಸ ನೀಡಿ,ಕನಿಷ್ಠ ಕೂಲಿಯನ್ನು 600 ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲ ದೇವದಾಸಿ ಮಹಿಳೆಯರಿಗೆ ಮಾಸಿಕ ವೇತನ 3ಸಾವಿರ ನಿಗದಿ ಮಾಡಬೇಕು.ಮಕ್ಕಳ ಶಿಕ್ಷಣಕ್ಕಾಗಿ 5ಲಕ್ಷ ಯೋಜನೆಯನ್ನು ನಿಗದಿ ಮಾಡಬೇಕು.ಮಹಿಳೆಯರಿಗೆ ಉಚಿತ ಮನೆ ನಿಮರ್ಾಣ ಸೇರಿದಂತೆ ಸಕರ್ಾರ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.ಸಂಘಟನೆ ತಾಲೂಕು ಅಧ್ಯಕ್ಷೆ ಕಮಲಮ್ಮ, ಕಾರ್ಯದಶರ್ಿ ಬಂಡೆಮ್ಮ ಸೇರಿದಂತೆ ನೂರಾರು ದೇವದಾಸಿ ಮಹಿಳೆಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 