ಕಾರ್ಖಾನೆ ಮಾಲೀಕರಿಗೆ ರೈತ ಒಕ್ಕೂಟ ಕಬ್ಬು ಬೆಳೆಗಳ ಸಂಘ ಆಗ್ರಹ
Demand from Farmers' union Sugarcane Crops Association
ಲೋಕದರ್ಶನ ವರದಿ
ಶಿಗ್ಗಾವಿ 09 : ಕೋಣನಕೆರೆ ಕಬ್ಬಿನ ಕಾರ್ಖಾನೆ ವ್ಯವಸ್ಥಾಪಕರುನವೆಂಬರ್ 10 ರಿಂದ ಡಿಸಂಬರ್ 9ರವರೆಗೂ ಯಾವುದೇ ರೈತರ ಕಬ್ಬಿನ ಬಿಲ್ಲು ಪಾವತಿ ಮಾಡದೇ ಇರುವುದು ವಿಪರ್ಯಾಸ ಏಕೆಂದರೆ ಕಾರ್ಖಾನೆ ಮಾಲೀಕರಿಗೆ ರೈತ ಒಕ್ಕೂಟ ಕಬ್ಬು ಬೆಳೆಗಳ ಸಂಘ ಆಗ್ರಹ ಪಡಿಸುವುದೆನೆಂದರೆ ಸೋಮವಾರದ ಒಳಗಾಗಿ ಕಬ್ಬಿನ ಬಿಲ್ ಪಾವತಿ ಮಾಡದೇ ಹೋದರೆ ಕಾರ್ಖಾನೆ ಎದುರು ಸರಣಿ ಹೋರಾಟ ಹಮ್ಮಿಕೊಳ್ಳ ಬೇಕಾಗುತ್ತದೆ ಎಂದು ರೈತ ಸಂಘದ ತಾಲೂಕ ಅಧ್ಯಕ್ಷ ಬಸಲಿಂಗಪ್ಪ ನರಗುಂದ ಆಗ್ರಹಿಸಿ ಎಚ್ಚರಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 