ಕಾರ್ಖಾನೆ ಮಾಲೀಕರಿಗೆ ರೈತ ಒಕ್ಕೂಟ ಕಬ್ಬು ಬೆಳೆಗಳ ಸಂಘ ಆಗ್ರಹ
Demand from Farmers' union Sugarcane Crops Association
ಲೋಕದರ್ಶನ ವರದಿ
ಶಿಗ್ಗಾವಿ 09 : ಕೋಣನಕೆರೆ ಕಬ್ಬಿನ ಕಾರ್ಖಾನೆ ವ್ಯವಸ್ಥಾಪಕರುನವೆಂಬರ್ 10 ರಿಂದ ಡಿಸಂಬರ್ 9ರವರೆಗೂ ಯಾವುದೇ ರೈತರ ಕಬ್ಬಿನ ಬಿಲ್ಲು ಪಾವತಿ ಮಾಡದೇ ಇರುವುದು ವಿಪರ್ಯಾಸ ಏಕೆಂದರೆ ಕಾರ್ಖಾನೆ ಮಾಲೀಕರಿಗೆ ರೈತ ಒಕ್ಕೂಟ ಕಬ್ಬು ಬೆಳೆಗಳ ಸಂಘ ಆಗ್ರಹ ಪಡಿಸುವುದೆನೆಂದರೆ ಸೋಮವಾರದ ಒಳಗಾಗಿ ಕಬ್ಬಿನ ಬಿಲ್ ಪಾವತಿ ಮಾಡದೇ ಹೋದರೆ ಕಾರ್ಖಾನೆ ಎದುರು ಸರಣಿ ಹೋರಾಟ ಹಮ್ಮಿಕೊಳ್ಳ ಬೇಕಾಗುತ್ತದೆ ಎಂದು ರೈತ ಸಂಘದ ತಾಲೂಕ ಅಧ್ಯಕ್ಷ ಬಸಲಿಂಗಪ್ಪ ನರಗುಂದ ಆಗ್ರಹಿಸಿ ಎಚ್ಚರಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 