ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial position to Lakshman Savadi
ಸಿಂದಗಿ 06: ಕಳೆದ ಬಿಜೆಪಿ ಸರಕಾರದಲ್ಲಿ ಕರ್ನಾಟಕ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡು ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಉತ್ತರ ಕರ್ನಾಟಕದಲ್ಲಿ ಪಕ್ಷದ ಗೆಲುವಿಗೆ ಕಾರಣಿಕರ್ತರಾದ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸೇರೆ್ಡ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಗು ಬಿರಾದಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲು ಲೋಣಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಪಕ್ಷದ ಸಂಘಟನೆಗೆ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಅವರಿಗೆ ವಿಧಾನ ಪರಿಷತ್ತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 