ಶಾಸಕ ಶಿವಣ್ಣವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ
Demand to give ministerial position to MLA Shivanna
ಲೋಕದರ್ಶನ ವರದಿ
ಶಿಗ್ಗಾವಿ 07 : ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ ಅವರಿಗೆ ಸಚಿವ ಸ್ಥಾನ ನೀಡುವಂತೆ ತಾಲೂಕಾ ಕುರುಬ ಸಮಾಜದ ಅಧ್ಯಕ್ಷ ಚಂದ್ರಶೇಖರ ಮಾಯಣ್ಣವರ ಒತ್ತಾಯಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು ಕುರುಬ ಸಮಾಜದ ಹಿರಿಯ ನಾಯಕರಾಗಿ ನಾಲ್ಕು ಬಾರಿ ಶಾಸಕರಾಗಿ ಈ ಹಿಂದೆ ಸಚಿವರಾದ ಅನುಭವ ಬಸವರಾಜ ಶಿವಣ್ಣವರ ಅವರಿಗೆ ಇದ್ದು ಅಹಿಂದ ಸಮಾಜವನ್ನು ಗುರಿತಿಸಲು ಇದೊಂದು ಅವಕಾಶ ಇದೆ ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲೆಯ ಕುರುಬ ಸಮಾಜ ಕಾಂಗ್ರೇಸ್ ಪಕ್ಷದ ಹೈಕಮಾಂಡಗೆ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 