ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯ
Demand to open a maize purchasing center
ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ 18 : ಸರಕಾರ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಕಾರ್ಯಕರ್ತರು ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು. ತಾಲ್ಲೂಕಿನ ಲ್ಲಿ 40ರಿಂದ 44 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯನ್ನು ಬೆಳೆಯುತ್ತಿದ್ದು. ಇದೀಗ ಬೆಲೆ ಕುಸಿತದಿಂದ ರೈತ ರು ಆತಂಕ ದಲ್ಲಿದ್ದು, ಸದ್ಯದಲ್ಲೇ ?19,00 ್ಷರಿಂದ ? 19,50 ರೂ.ಮಾರುಕಟ್ಟೆ ಬೆಲೆ ಇದ್ದು, , ಸರಕಾರ ಬೆಂಬಲ ಬೆಲೆ 2,400 ರೂ. ಇದ್ದು, ಕೂಡಲೇ ಸರಕಾರ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ರು ಅಗ್ರಹಿಸಿದ್ದರು. ಈಗಾಗಲೇ ಶೇ.25 ರಷ್ಟು ರೈತರು ಖರೀದಿದಾರರಿಗೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದ್ದಾರೆ. ಸದ್ಯದಲ್ಲೇ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ರೈತ ಸಂಘದ ಜಿಲ್ಲಾ ಮುಖಂಡರಾದ ಅಂಚಿ ಮಂಜುನಾಥ, ಉಪಾಧ್ಯಕ್ಷ ವಿ.ಬಿ.ಚನ್ನಬಸಪ್ಪ. ಪ್ರದಾನ ಕಾರ್ಯ ದರ್ಶಿ ಎಂ.ಶಿವರಾಜ್ ಮತ್ತು ಗೀರೀಶ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 