ಪ್ರಜಾಪ್ರಭುತ್ವ ದಿನಾಚರಣೆ: ಜಿಲ್ಲೆಗೆ ಪ್ರಥಮ ಸ್ಥಾನ
Democracy Day: First place for the district
ಧಾರವಾಡ: ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಕ್ಕೆ ತಂದಿರುವದನ್ನು ಗುರುತಿಸಿರುವ ರಾಜ್ಯ ಸರಕಾರವು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಉತ್ತಮ ಜಿಲ್ಲಾಧಿಕಾರಿ ಮತ್ತು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿ ಸಂಘಟನೆಗಾಗಿ ಜಿಲ್ಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ನೀಡಿದೆ. ಈ ಹಿನ್ನಲೆಯಲ್ಲಿ ಧಾರವಾಡ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಸದಸ್ಯರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಕಚೇರಿಯಲ್ಲಿ, ಸಂಘದಿಂದ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕಂದಾಯ ನೌಕರ ಸಂಘದ ಅಧ್ಯಕ್ಷರು ಹಾಗೂ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 