ಪ್ರಜಾಪ್ರಭುತ್ವ ದಿನಾಚರಣೆ: ಜಿಲ್ಲೆಗೆ ಪ್ರಥಮ ಸ್ಥಾನ
Democracy Day: First place for the district
ಧಾರವಾಡ: ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಕ್ಕೆ ತಂದಿರುವದನ್ನು ಗುರುತಿಸಿರುವ ರಾಜ್ಯ ಸರಕಾರವು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಉತ್ತಮ ಜಿಲ್ಲಾಧಿಕಾರಿ ಮತ್ತು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿ ಸಂಘಟನೆಗಾಗಿ ಜಿಲ್ಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ನೀಡಿದೆ. ಈ ಹಿನ್ನಲೆಯಲ್ಲಿ ಧಾರವಾಡ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಸದಸ್ಯರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಕಚೇರಿಯಲ್ಲಿ, ಸಂಘದಿಂದ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕಂದಾಯ ನೌಕರ ಸಂಘದ ಅಧ್ಯಕ್ಷರು ಹಾಗೂ ಇತರರು ಇದ್ದರು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 