ಚಹಾ ಉತ್ಪಾದನೆ ಕಾರ್ಮಿಕರ ಮೇಲೆ ಅವಲಂಭಿತ: ಐಟಿಎ
ಕೋಲ್ಕತ್ತಾ, ಜ19 : ಚಹಾ ತೋಟದ, ವಿಶೇಷವಾಗಿ ಮಹಿಳಾ ಕಾರ್ಮಿಕರ ಆರೋಗ್ಯ ಉತ್ತಮವಾಗಿದ್ದಾಗ ಮಾತ್ರ ದೇಶದ ಚಹಾ ಉತ್ಪಾದನೆ ಹೆಚ್ಚಾಗಲಿದೆ ಎಂದು ಭಾರತೀಯ ಚಹಾ ಸಂಘ (ಐಟಿಎ) ಹೇಳಿದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಸಂಘಟನೆಯ ಡೂಯರ್ಸ್ ಶಾಖೆಯ 142 ನೇ ವಾಷರ್ಿಕ ಸಮಾವೇಶ ಉದ್ದೇಶಿಸಿ ಐಟಿಎ ಉಪಾಧ್ಯಕ್ಷ ನಯನತರಾ ಪಾಲ್ಚೌಧುರಿ, ಇತ್ತೀಚಿನ ಅಧ್ಯಯನದ ಪ್ರಕಾರ ಚಹಾತೋಟದ ಅನೇಕ ಮಹಿಳಾ ಕಾರ್ಮಿಕರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಅವರ ಆರೋಗ್ಯ ಸರಿಯಾಗಬೇಕು ಮತ್ತು ಈ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದರು.
ಮಹಿಳಾ ಕಾರ್ಮಿಕರಿಗೆ ಕಡಿಮೆ ದರದಲ್ಲಿ ನೈರ್ಮಲ್ಯ ಕರವಸ್ತ್ರವನ್ನು ಒದಗಿಸುವ ಅಗತ್ಯತೆಯ ಬಗ್ಗೆ ಅವರು ಒತ್ತಿ ಹೇಳಿದರು.
ಐಟಿಎ ಪ್ರಧಾನ ಕಾರ್ಯದರ್ಶಿ ಅರಿಜಿತ್ ರಾಹಾ ಮಾತನಾಡಿ, ಚಹಾ ತೋಟ ಕಾರ್ಮಿಕರು ಕೇಂದ್ರದ ಕಲ್ಯಾಣ ಯೋಜನೆಗಳ ಲಾಭ ಪಡೆದುಕೊಳ್ಳಲು ಅನುಕೂಲವಾಗುವ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಅವರ ಸಂಬಳ ಮತ್ತು ಬೋನಸ್ ವಿತರಣೆ ಡಿಜಿಟಲೀಕರಣಗೊಳಿಸಲಾಗಿದೆ ಎಂದೂ ಅವರು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 