ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರವಾಸ
Deputy Chief Minister DK Shivakumar's visit
ಲೋಕದರ್ಶನ ವರದಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರವಾಸ
ಬಳ್ಳಾರಿ 15: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇ 16 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಮೇ 16 ರಂದು ಬೆಳಿಗ್ಗೆ 09.30 ಗಂಟೆಗೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.30 ಕ್ಕೆ ತೋರಣಗಲ್ನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು.
ನಂತರ ಬೆಳಿಗ್ಗೆ 10.35 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟ್ರಿಪ್ನಿಂದ ರಸ್ತೆಯ ಮೂಲಕ ಹೊರಟು, 11 ಗಂಟೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ಆಗಮಿಸಿ, ಮೇ 20 ರಂದು ರಾಜ್ಯ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸುತ್ತಿರುವ ಸ್ಥಳ ಪರೀಶೀಲನೆ ನಡೆಸುವರು.
ಬಳಿಕ ಮಧ್ಯಾಹ್ನ 02.30 ಗಂಟೆಗೆ ಅಲ್ಲಿಂದ ಹೊರಟು, 02.55 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟ್ರಿಪ್ಗೆ ಆಗಮಿಸಿ, 03 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಉಪ ಮುಖ್ಯಮಂತ್ರಿಯವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಬಿ.ಎಸ್.ಶ್ರೀಧರ್ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 