ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ
ಹಾವೇರಿ20: ಸೋಮವಾರ ಮೊಟೇಬೆನ್ನೂರ ಹಾಗೂ ರಾಮಗೊಂಡನಹಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಾರ್ವಜನಕರೊಂದಿಗೆ ಚಚರ್ಿಸಿದರು.
ಮೊಟೇಬೆನ್ನೂರು ಮತ್ತು ರಾಮಗೊಂಡನಹಳ್ಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಸಕರ್ಾರಿ ಕೊಳವೆಬಾವಿ ಹಾಗೂ ಖಾಸಗಿ ಕೊಳವೆಬಾವಿಗಳಲ್ಲಿ ನೀರಿನ ಇಳುವರಿ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಕೆಲ ವಾಡರ್ುಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಹೆಚ್ಚುವರಿಯಾಗಿ ಕೊಳವೆಬಾವಿ ಕೊರೆಸಿ ನೀರು ಪೊರೈಸಲು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಿದರು.
ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿವರ್ಾಹಣಾಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರಿ ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರರಿಗೆ ಸೂಚಿಸಿ ನೀರಿನ ಇಳುವರಿಯನ್ನು ಅಂತರ್ಜಲ ಇಲಾಖೆಯ ಅಭಿಯಂತರರನ್ನು ಕರೆಸಿ ಪರೀಕ್ಷಿಸಿ ಹಾಗೂ ಪಯರ್ಾಯವಾಗಿ ಕೊಳವೆಬಾವಿ ಕೊರೆಸಲು ಪಾಯಿಂಟ್ಗಳನ್ನು ಗುರುತಿಸಿ. ನೀರು ಲಭ್ಯವಿದ್ದರೆ ಕೊಳವೆಬಾವಿ ಕೊರೆಸಿ ಇಲ್ಲವಾದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 