ಜಾಂಬ ಹಳ್ಳದಲ್ಲಿ ಮುಳುಗಿ ಯುವಕನ ಸಾವು
ಜಾಂಬ ಹಳ್ಳದಲ್ಲಿ ಮುಳುಗಿ ಯುವಕನ ಸಾವು
ಕಾರವಾರ : ಸ್ನೇಹಿತರ ಜೊತೆಗೆ ಈಜಲು ತೆರಳಿದ ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಶಿರವಾಡದ ಜಾಂಬಾ ಬಳಿ ಶನಿವಾರ ನಡೆದಿದೆ.
ದರ್ಶನ ದೊಡ್ಮನಿ ಮೃತಪಟ್ಟ ಯುವಕನಾಗಿದ್ದು, ಈತ ಮೂಲತ ಹಾವೇರಿ ನಿವಾಸಿ.ಸದ್ಯ , ಚಿತ್ತಾ ಕುಲ ಗ್ರಾಮ ನಿವಾಸಿಯಾಗಿದ್ದಾನೆ. ಈತ ಸ್ನೇಹಿತರ ಜೊತೆಗೆ ಶಿರವಾರಡದಲ್ಲಿ ಇರುವ ಅರಣ್ಯ ಪ್ರದೇಶದ ಜಾಂಬಾ ಹಳ್ಳ ದಲ್ಲಿ ಈಜಲು ತೆರಳಿದ್ರು. ಆದರೆ ದರ್ಶನ ಎನ್ನುವ ಯುವಕನಿಗೆ ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸೈ ರೇವಣ್ಣಸಿದ್ದಪ್ಪ ತೆರಳಿ ಸ್ಥಳ ಪರಿಶೀಲನೆ ನಡೆಸಿ. ಮೃತಪಟ್ಟ ಯುವಕನ ಮೃತದೇಹ ನೀರಿನಿಂದ ಹೊರ ತೆಗೆದು ಜಿಲ್ಲಾ ಆಸ್ಪತ್ರೆಯ ಶವಗಾರರಕ್ಕೆ ದಾಖಲಿಸಿದರು. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 