ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಕ್ಕೆ ಶುಭ ಕೋರಿದ ದೇವೇಗೌಡ
ಬೆಂಗಳೂರು, ಜೂ 4,ತಮ್ಮ ಬದುಕಿನಾದ್ಯಂತ ಕನ್ನಡಿಗರ ಬದುಕನ್ನು ಹಸನು ಮಾಡಲು ದುಡಿದ ನಾಡಿನ ದೊರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶ್ಲಾಘಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಕ್ಕೆ ಟ್ವೀಟ್ ಮೂಲಕ ಶುಭಕೋರಿರುವ ದೇವೇಗೌಡ, ಮೈಸೂರು ಮತ್ತು ಬೆಂಗಳೂರು ದೇಶದ ಮುಂಚೂಣಿ ನಗರಗಳಾಗಿ ರೂಪುಗೊಳ್ಳಲು ನಾಲ್ವಡಿಯವರ ದೂರದೃಷ್ಟಿಯೇ ಕಾರಣ ಎಂದು ಹೇಳಿದ್ದಾರೆ. ನಾಲ್ವಡಿ ಒಡೆಯರ್ ಅವರನ್ನು ಸ್ಮರಿಸಿ ಅವರಂತೆಯೇ ನಿಸ್ವಾರ್ಥವಾಗಿ ನಾಡಿಗಾಗಿ ದುಡಿಯುವ ಛಲವನ್ನು ಮೈಗೂಡಿಸಿಕೊಳ್ಳೋಣ ಎಂದು ಕರೆ ನೀಡಿದ್ದಾರೆ..
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 